ಶಿಡ್ಲಘಟ್ಟ ತಾಲ್ಲೂಕಿನ ರೈತರಾದ ಹಿತ್ತಲಹಳ್ಳಿ ಎಚ್.ಜಿ.ಗೋಪಾಲಗೌಡ ಅವರಿಗೆ ಶ್ರೇಷ್ಠ ಕೃಷಿಕ ರೈತ ಪ್ರಶಸ್ತಿ, ಸೊಣ್ಣೇನಹಳ್ಳಿ ಎಸ್.ಎಂ.ನಾರಾಯಣಸ್ವಾಮಿ, ಕೊತ್ತನೂರು ಪಿ.ನೇತ್ರಾ, ಬೆಳ್ಳೂಟಿ ಎಸ್.ಎಂ.ಮಾರೇಗೌಡ, ಕಾಚಹಳ್ಳಿ ಶೈಲಜ, ಮೇಲೂರು ಟಿ.ಎಂ.ನವೀನ್, ತಾದೂರು ಟಿ.ಬಿ.ನಾಗರಾಜ್ ಅವರಿಗೆ ಕೃಷಿ ರತ್ನ ಪ್ರಶಸ್ತಿಯನ್ನು, ಅತ್ಯುತ್ತಮ ರೈತಕೂಟವೆಂದು ಮೇಲೂರಿನ ಗಂಗಾದೇವಿ ದ್ರಾಕ್ಷಿ ಬೆಳೆಗಾರರ ರೈತಕೂಟಕ್ಕೆ ಅಂತರರಾಷ್ಟ್ರೀಯ ರೈತರ ದಿನದ ಅಂಗವಾಗಿ ಬೆಂಗಳೂರಿನ ಕೃಷಿ ಭವನದಲ್ಲಿ ಪ್ರಶಸ್ತಿಗಳನ್ನು ನೀಡಲಾಯಿತು. ಕೃಷಿಕ ಸಮಾಜದ ಆಡಳಿತ ಅಧ್ಯಕ್ಷ ಮಂಜುನಾಥಗೌಡ , ಮಾಜಿ ಸಚಿವ ಎಂ.ವಿ.ರಾಜಶೇಖರನ್, ಕೃಷಿ ಇಲಾಖೆಯ ನಿರ್ದೇಶಕ ಧರ್ಮರಾಜನ್, ಯುವಕ ರೈತ ಸಮಾಜದ ಅಧ್ಯಕ್ಷ ಬಿ.ವಿ.ಮಂಜುನಾಥಗೌಡ, ಕೆನರಾಬ್ಯಾಂಕಿನ ಮಹಾಪ್ರಬಂಧಕ ರವೀಂದ್ರಭಂಡಾರಿ, ದ್ರಾಕ್ಷಿ ವೈನ್ ಬೋರ್ಡ್ ನಿರ್ದೇಶಕ ಕೃಷ್ಣ ಹಾಜರಿದ್ದರು.
- Advertisement -
- Advertisement -
Just Published
Latest news
- Advertisement -
Covid-19
Silk
Related news
- Advertisement -







