ಶಿಡ್ಲಘಟ್ಟದ ಕಾಂಗ್ರೆಸ್ ಭವನ ರಸ್ತೆಯಲ್ಲಿ ಶನಿವಾರ ಶ್ರೀರಾಮನವಮಿಯ ಪ್ರಯುಕ್ತ ಮೂಟೆ ಹೊರುವ ಕೂಲಿ ಕಾರ್ಮಿಕರು ಐಎಎಸ್ ಅಧಿಕಾರಿ ರವಿ ಅವರಿಗೆ ಶ್ರದ್ಧಾಂಜಲಿ ಅರ್ಪಿಸಿ, ರಾಮನ ಚಿತ್ರ ಪಟಕ್ಕೆ ಪೂಜೆ ಸಲ್ಲಿಸಿ, ಹೆಸರುಬೇಳೆ ಹಾಗೂ ಪಾನಕವನ್ನು ವಿತರಿಸಿದರು.
Subscribe to ನಮ್ಮ ಶಿಡ್ಲಘಟ್ಟ Newspaper
Launching Soon! Register for your Free Newspaper Copy Today.