ಶಿಡ್ಲಘಟ್ಟ ತಾಲ್ಲೂಕು ಬ್ರಾಹ್ಮಣ ಸಂಘದ ವತಿಯಿಂದ ಭಾನುವಾರ ಈಚೆಗೆ ಸ್ವರ್ಗಸ್ಥರಾದ ಕಂಚಿ ಕಾಮಕೋಟಿ ಪೀಠದ ಪೂಜ್ಯ ಶ್ರೀ ಜಯೇಂದ್ರ ಸರಸ್ವತಿ ಭಾರತಿ ಶ್ರೀಗಳ ಭಾವಚಿತ್ರಕ್ಕೆ ಶಂಕರಮಠದಲ್ಲಿ ಶ್ರದ್ಧಾಂಜಲಿಯನ್ನು ಸಲ್ಲಿಸಲಾಯಿತು
ಶಿಡ್ಲಘಟ್ಟ ತಾಲ್ಲೂಕು ಬ್ರಾಹ್ಮಣ ಸಂಘದ ವತಿಯಿಂದ ಭಾನುವಾರ ಈಚೆಗೆ ಸ್ವರ್ಗಸ್ಥರಾದ ಕಂಚಿ ಕಾಮಕೋಟಿ ಪೀಠದ ಪೂಜ್ಯ ಶ್ರೀ ಜಯೇಂದ್ರ ಸರಸ್ವತಿ ಭಾರತಿ ಶ್ರೀಗಳ ಭಾವಚಿತ್ರಕ್ಕೆ ಶಂಕರಮಠದಲ್ಲಿ ಶ್ರದ್ಧಾಂಜಲಿಯನ್ನು ಸಲ್ಲಿಸಲಾಯಿತು