Home News ಸನ್ಮಾನ

ಸನ್ಮಾನ

0

ಶಿಡ್ಲಘಟ್ಟ ತಾಲ್ಲೂಕಿನ ಮಳ್ಳೂರು ಸಮೀಪದ ಸಾಯಿನಾಥ ಜ್ಞಾನಮಂದಿರದಲ್ಲಿ ಈಚೆಗೆ ನಿವೃತ್ತ ಶಿಕ್ಷಕ ಸಿ.ಎಚ್.ಶಿವರಾಮ್ ಅವರನ್ನು ದೇವಾಲಯದ ಆಡಳಿತ ಮಂಡಳಿಯವರು ಸನ್ಮಾನಿಸಿದರು.