ಶಿಡ್ಲಘಟ್ಟದ ಸರಸ್ವತಿ ವಿದ್ಯಾಸಂಸ್ಥೆಯಲ್ಲಿ ನಿವೃತ್ತರಾ ಶಿಕ್ಷಕ ವೈ.ಎನ್.ದಾಶರಥಿ ಹಾಗೂ ಜಿ.ಆರ್. ಶ್ರೀನಿವಾಸಮೂರ್ತಿ ಅವರನ್ನು ಶನಿವಾರ ಸನ್ಮಾನಿಸಲಾಯಿತು. ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ವೆಂಕಟಸುಬ್ಬಾರಾವ್, ಕಾರ್ಯದರ್ಶಿ ಎನ್. ಶ್ರೀಕಾಂತ್, ಮುಖ್ಯ ಶಿಕ್ಷಕಿ ಎಂ. ಸೀತಾಲಕ್ಷ್ಮೀ, ಶಿಕ್ಷಕರು ಹಾಜರಿದ್ದರು.
Subscribe to ನಮ್ಮ ಶಿಡ್ಲಘಟ್ಟ Newspaper
Launching Soon! Register for your Free Newspaper Copy Today.