Home News ೬೨ ನೇ ಕನ್ನಡ ರಾಜ್ಯೋತ್ಸವ

೬೨ ನೇ ಕನ್ನಡ ರಾಜ್ಯೋತ್ಸವ

0

ಶಿಡ್ಲಘಟ್ಟದ ರೈಲ್ವೇ ನಿಲ್ದಾಣದ ರಸ್ತೆಯಲ್ಲಿರುವ ಪ್ಯಾರೇಗಾನ್ ಶಾಲೆಯ ಮುಂಭಾಗದ ಭುವನೇಶ್ವರಿ ವೃತ್ತದಲ್ಲಿ ವಿವಿಧ ಕನ್ನಡಪರ ಸಂಘಟನೆಗಳ ಸಹಯೋಗದಲ್ಲಿ ೬೨ ನೇ ಕನ್ನಡ ರಾಜ್ಯೋತ್ಸವವನ್ನು ಧ್ವಜಾರೋಹಣ, ಭುವನೇಶ್ವರಿ ಪಟಕ್ಕೆ ಪೂಜೆ ಸಲ್ಲಿಸುವ ಮೂಲಕ ಆಚರಿಸಲಾಯಿತು. ತಹಶೀಲ್ದಾರ್ ಅಜಿತ್ ಕುಮಾರ್ ರೈ, ನಗರಸಭೆ ಆಯುಕ್ತ ಛಲಪತಿ, ಜೆ.ಎಸ್.ವೆಂಕಟಸ್ವಾಮಿ, ಎ.ಎಂ.ತ್ಯಾಗರಾಜ್ ಇದ್ದರು