ಶಿಡ್ಲಘಟ್ಟ ತಾಲ್ಲೂಕಿನ ರೈತ ಸಂಘದ ಪದಾಧಿಕಾರಿಗಳು ಈಚೆಗೆ ಅಪಘಾತದಲ್ಲಿ ಮೃತಪಟ್ಟ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ತಾಲ್ಲೂಕು ಕಾರ್ಯದರ್ಶಿ ಮೇಲೂರು ನಾಗರಾಜ್ ಅವರ ಚಿತ್ರಪಟಕ್ಕೆ ಕೋಟೆ ವೃತ್ತದಲ್ಲಿ ಪೂಜೆ ಸಲ್ಲಿಸಿ ಶ್ರದ್ಧಾಂಜಲಿಯನ್ನು ಅರ್ಪಿಸಿದರು. ರೈತ ಸಂಘದ ತಾಲ್ಲೂಕು ಅಧ್ಯಕ್ಷ ರವಿಪ್ರಕಾಶ್, ಕಾರ್ಯದರ್ಶಿ ಪ್ರತೀಶ್, ಬಾಲಮುರಳಿಕೃಷ್ಣ, ಮುನಿಕೆಂಪಣ್ಣ, ಟಿ.ವಿ.ನಾರಾಯಣಸ್ವಾಮಿ, ಮುನಿರಾಜು, ಮಾರುತಿ ಮತ್ತಿತರರು ಹಾಜರಿದ್ದರು.
- Advertisement -
- Advertisement -
For Daily Updates
WhatsApp 'HI' to 7406303366
- Advertisement -
- Advertisement -







