Home News ಎಪಿಎಂಸಿ ಚುನಾವಣಾ ಪ್ರಚಾರದ ಸಭೆ

ಎಪಿಎಂಸಿ ಚುನಾವಣಾ ಪ್ರಚಾರದ ಸಭೆ

0

ಶಿಡ್ಲಘಟ್ಟ ತಾಲ್ಲೂಕಿನ ಚಿಕ್ಕದಾಸೇನಹಳ್ಳಿಯಲ್ಲಿ ಶನಿವಾರ ಎಪಿಎಂಸಿ ಚುನಾವಣಾ ಪ್ರಚಾರದ ಸಭೆಯಲ್ಲಿ ಜೆಡಿಎಸ್‌ ಮುಖಂಡರಾದ ಕೆ.ಎನ್‌.ನರಸಿಂಹಗೌಡ, ಅಶ್ವತ್ಥನಾರಾಯಣ ಮತ್ತು ಬೆಂಬಲಿಗರು ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಗೊಂಡರು. ಕೆಪಿಸಿಸಿ ಉಪಾಧ್ಯಕ್ಷ ವಿ.ಮುನಿಯಪ್ಪ ಅವರನ್ನು ಕಾಂಗ್ರೆಸ್‌ಗೆ ಬರಮಾಡಿಕೊಂಡರು. ಪಿಎಲ್‌ಡಿ ಬ್ಯಾಂಕ್‌ ಅಧ್ಯಕ್ಷ ಚೀಮನಹಳ್ಳಿ ಗೋಪಾಲ್‌ ಹಾಜರಿದ್ದರು.

error: Content is protected !!