ಏಕತಾ ದಿವಸ್ ಅಂಗವಾಗಿ ಏಕತಾ ಓಟ

- Advertisement -
- Advertisement -

ಶಿಡ್ಲಘಟ್ಟ ತಾಲ್ಲೂಕಿನ ಚೀಮಂಗಲ ಸರ್ಕಾರಿ ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ಏಕತಾ ದಿವಸ್ ಅಂಗವಾಗಿ ಚೀಮಂಗಲ ದಿಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹೆಣ್ಣೂರು ಶಾಲೆಯವರಿಗೆ ಏಕತಾ ಓಟವನ್ನು ಹಮ್ಮಿಕೊಳ್ಳಲಾಗಿತ್ತು . ಮುಖ್ಯ ಶಿಕ್ಷಕ ಶಿವಶಂಕರ್, ಶಿಕ್ಷಕರಾದ ವಿಠ್ಠಲ್ ದೊಡ್ಡ ನಾಯಕ್, ಶ್ರೀನಿವಾಸ್, ಸವಿತಾ, ನಾಗರಾಜ್, ಮಮತಾ, ಶರ್ಫುದ್ದೀನ್, ಶಿವಶಂಕರ್ ಹಾಜರಿದ್ದರು

Sidlaghatta News Desk
Sidlaghatta News Deskhttp://www.sidlaghatta.com
The editorial desk of Sidlaghatta.com (Namma Shidlaghatta), covering civic affairs, agriculture, silk trade, and local government news for Sidlaghatta taluk, Karnataka.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!