22 C
Sidlaghatta
Saturday, October 11, 2025

ಕರಗದಮ್ಮ ದೇವಿಯ ಹೂವಿನ ಕರಗ

- Advertisement -
- Advertisement -

ನಗರದ ಮುತ್ತೂರು ಬೀದಿಯ ದೇವಿಯ ಹೂವಿನ ಕರಗ ಮಹೋತ್ಸವವನ್ನು ಶುಕ್ರವಾರ ರಾತ್ರಿ ಶ್ರದ್ಧಾಭಕ್ತಿಯಿಂದ ಆಚರಿಸಿದರು.
4apr5ಕರಗದ ಪ್ರಯುಕ್ತ ಆರ್ಕೆಸ್ಟ್ರಾ, ಕೀಲುಕುದುರೆ ಮತ್ತು ವಾದ್ಯವೃಂದವನ್ನು ಆಯೋಜಿಸಲಾಗಿತ್ತು. ಮುಳಬಾಗಿಲ ವೆಂಕಟೇಶ್ ರಾತ್ರಿಯಿಡೀ ಕರಗವನ್ನು ಹೊತ್ತು ನಾಡೋಜ ಮುನಿವೆಂಕಟಪ್ಪನವರ ತಮಟೆಯ ವಾದನದೊಂದಿಗೆ ಊರೆಲ್ಲಾ ಸುತ್ತಿದಾಗ ದಾರಿಯುದ್ದಕ್ಕೂ ಮಲ್ಲಿಗೆ ಹೂಗಳನ್ನು ಅರ್ಪಿಸಿ, ಆರತಿ ಬೆಳಗುತ್ತಿದ್ದರು. ಕೆಲವೆಡೆ ಕರಗದ ಆಗಮನಕ್ಕಾಗಿ ರಸ್ತೆಯ ಮೇಲೆಲ್ಲಾ ರಂಗವಲ್ಲಿಯನ್ನು ಬಿಡಿಸಲಾಗಿತ್ತು.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!