ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದ ಚಿಲಕಲನೇರ್ಪು ಹೋಬಳಿಯ ಸಾಲುಮಾಕನಹಳ್ಳಿಯ ವಕೀಲ ಎಸ್.ಬಿ.ಶ್ರೀನಿವಾಸ ಅವರನ್ನು ಕರ್ನಾಟಕ ಪ್ರದೇಶ ಜನತಾದಳ (ಜಾತ್ಯಾತೀತ) ಪಕ್ಷ ‘ವಕ್ತಾರ’ ರನ್ನಾಗಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ನೇಮಕ ಮಾಡಿದ್ದಾರೆ.
ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದ ಚಿಲಕಲನೇರ್ಪು ಹೋಬಳಿಯ ಸಾಲುಮಾಕನಹಳ್ಳಿಯ ವಕೀಲ ಎಸ್.ಬಿ.ಶ್ರೀನಿವಾಸ ಅವರನ್ನು ಕರ್ನಾಟಕ ಪ್ರದೇಶ ಜನತಾದಳ (ಜಾತ್ಯಾತೀತ) ಪಕ್ಷ ‘ವಕ್ತಾರ’ ರನ್ನಾಗಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ನೇಮಕ ಮಾಡಿದ್ದಾರೆ.