Home News ಗಣೇಶ ಮೂರ್ತಿ ವಿಸರ್ಜನಾ ಕಾರ್ಯಕ್ರಮ

ಗಣೇಶ ಮೂರ್ತಿ ವಿಸರ್ಜನಾ ಕಾರ್ಯಕ್ರಮ

0

ಶಿಡ್ಲಘಟ್ಟ ತಾಲ್ಲೂಕಿನ ಜಂಗಮಕೋಟೆಯ ಶ್ರೀಗಂಗಾಧರೇಶ್ವರಸ್ವಾಮಿ ಸೇವಾ ಟ್ರಸ್ಟ್ ವತಿಯಿಂದ ಗಣೇಶ ವಿಸರ್ಜನಾ ಕಾರ್ಯಕ್ರಮವನ್ನು ಭಾನುವಾರ ಹಮ್ಮಿಕೊಂಡಿದ್ದು, ಅಲಂಕೃತ ಆನೆಯೊಂದಿಗೆ ಗಣೇಶ ಮೂರ್ತಿ ಹಾಗೂ ಗ್ರಾಮ ದೇವತೆಗಳ ಮೆರವಣಿಗೆಯನ್ನು ಮಾಡಿದರು. ಶಾಸಕ ಎಂ.ರಾಜಣ್ಣ ಅವರನ್ನು ಗ್ರಾಮಸ್ಥರು ಗೌರವಿಸಿದರು.

error: Content is protected !!