ಶಿಡ್ಲಘಟ್ಟ ತಾಲ್ಲೂಕಿನ ಜಂಗಮಕೋಟೆಯ ಶ್ರೀಗಂಗಾಧರೇಶ್ವರಸ್ವಾಮಿ ಸೇವಾ ಟ್ರಸ್ಟ್ ವತಿಯಿಂದ ಗಣೇಶ ವಿಸರ್ಜನಾ ಕಾರ್ಯಕ್ರಮವನ್ನು ಭಾನುವಾರ ಹಮ್ಮಿಕೊಂಡಿದ್ದು, ಅಲಂಕೃತ ಆನೆಯೊಂದಿಗೆ ಗಣೇಶ ಮೂರ್ತಿ ಹಾಗೂ ಗ್ರಾಮ ದೇವತೆಗಳ ಮೆರವಣಿಗೆಯನ್ನು ಮಾಡಿದರು. ಶಾಸಕ ಎಂ.ರಾಜಣ್ಣ ಅವರನ್ನು ಗ್ರಾಮಸ್ಥರು ಗೌರವಿಸಿದರು.
ಶಿಡ್ಲಘಟ್ಟ ತಾಲ್ಲೂಕಿನ ಜಂಗಮಕೋಟೆಯ ಶ್ರೀಗಂಗಾಧರೇಶ್ವರಸ್ವಾಮಿ ಸೇವಾ ಟ್ರಸ್ಟ್ ವತಿಯಿಂದ ಗಣೇಶ ವಿಸರ್ಜನಾ ಕಾರ್ಯಕ್ರಮವನ್ನು ಭಾನುವಾರ ಹಮ್ಮಿಕೊಂಡಿದ್ದು, ಅಲಂಕೃತ ಆನೆಯೊಂದಿಗೆ ಗಣೇಶ ಮೂರ್ತಿ ಹಾಗೂ ಗ್ರಾಮ ದೇವತೆಗಳ ಮೆರವಣಿಗೆಯನ್ನು ಮಾಡಿದರು. ಶಾಸಕ ಎಂ.ರಾಜಣ್ಣ ಅವರನ್ನು ಗ್ರಾಮಸ್ಥರು ಗೌರವಿಸಿದರು.