Home News ಗೌರವ ಸಮರ್ಪಣೆ

ಗೌರವ ಸಮರ್ಪಣೆ

0

ಶಿಡ್ಲಘಟ್ಟ ತಾಲ್ಲೂಕಿನ ಹಂಡಿಗನಾಳದಲ್ಲಿ ಶನಿವಾರ ಕನ್ನಡ ಸಾಹಿತ್ಯ ಪರಿಷತ್ತಿನ ತಾಲ್ಲೂಕು ಅಧ್ಯಕ್ಷ ಬಿ.ಆರ್.ಅನಂತಕೃಷ್ಣ, ಕೆ.ಪಿ.ಸಿ.ಸಿ ಉಪಾಧ್ಯಕ್ಷ ವಿ.ಮುನಿಯಪ್ಪ ಅವರಿಗೆ ಗೌರವ ಸಮರ್ಪಿಸಿ ಕ.ಸಾ.ಪ ಕಾರ್ಯಕ್ರಮಗಳಿಗೆ ಸಹಕರಿಸಲು ಕೋರಿದರು. ಕ.ಸಾ.ಪ ಹಿರಿಯ ಪದಾಧಿಕಾರಿಗಳಾದ ಎಸ್.ವಿ.ನಾಗರಾಜರಾವ್, ವಿ.ಕೃಷ್ಣ, ಲಕ್ಷ್ಮೀನಾರಾಯಣ, ಬಿ.ಪಿ.ರಾಘವೇಂದ್ರ, ಕೆ.ಗುಡಿಯಪ್ಪ, ತ್ಯಾಗರಾಜ್ ಹಾಜರಿದ್ದರು.

error: Content is protected !!