Home News ಗೌರವ ಸಮರ್ಪಣೆ

ಗೌರವ ಸಮರ್ಪಣೆ

0

ಶಿಡ್ಲಘಟ್ಟದಲ್ಲಿ ಶನಿವಾರ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಕೈವಾರ ಎನ್.ಶ್ರೀನಿವಾಸ್ ಮತ್ತು ತಾಲ್ಲೂಕು ಅಧ್ಯಕ್ಷ ಬಿ.ಆರ್.ಅನಂತಕೃಷ್ಣ, ಶಾಸಕ ಎಂ.ರಾಜಣ್ಣ ಅವರಿಗೆ ಗೌರವ ಸಮರ್ಪಿಸಿ ಕ.ಸಾ.ಪ ಕಾರ್ಯಕ್ರಮಗಳಿಗೆ ಸಹಕರಿಸಲು ಕೋರಿದರು. ಕ.ಸಾ.ಪ ಹಿರಿಯ ಪದಾಧಿಕಾರಿಗಳಾದ ಎಸ್.ವಿ.ನಾಗರಾಜರಾವ್, ವಿ.ಕೃಷ್ಣ, ರೂಪಸಿ ರಮೇಶ್ ಮತ್ತಿತರರು ಹಾಜರಿದ್ದರು.

error: Content is protected !!