22 C
Sidlaghatta
Saturday, October 11, 2025

ಚನ್ನಹಳ್ಳಿ ಗ್ರಾಮದಲ್ಲಿ ನೂತನ ಹಾಲು ಉತ್ಪಾದಕರ ಸಹಕಾರ ಸಂಘ ಉದ್ಘಾಟನೆ

- Advertisement -
- Advertisement -

ಶಿಡ್ಲಘಟ್ಟ ತಾಲ್ಲೂಕಿನ ಚನ್ನಹಳ್ಳಿ ಗ್ರಾಮದಲ್ಲಿ ನೂತನ ಹಾಲು ಉತ್ಪಾದಕರ ಸಹಕಾರ ಸಂಘವನ್ನು ಶುಕ್ರವಾರ ಉದ್ಘಾಟಿಸಲಾಯಿತು. ಕೆ.ಎಂ.ಎಫ್‌ ನಿರ್ದೇಶಕ ಬಂಕ್‌ ಮುನಿಯಪ್ಪ, ಉಪವ್ಯವಸ್ಥಾಪಕರಾದ ಡಾ.ಕೆ.ಜಿ.ಈಶ್ವರಯ್ಯ, ಗೋಪಾಲರಾವ್‌, ವಿಸ್ತರಣಾಧಿಕಾರಿಗಳಾದ ಕೆ.ಎನ್‌.ಬಿ.ರೆಡ್ಡಿ. ಉಮೇಶ್‌ರೆಡ್ಡಿ, ಶ್ರೀನಿವಾಸ್‌, ಅಮರೇಶ್‌, ತಮ್ಮರೆಡ್ಡಿ, ಗ್ರಾಮಸ್ಥರಾದ ಕ್ಯಾತಪ್ಪ, ನಾರಾಯಣಸ್ವಾಮಿ, ರವಿ, ವಕೀಲರಾದ ವೆಂಕಟೇಶ್‌, ವೇಣುಗೋಪಾಲ್‌, ನಾಗರಾಜ್‌, ಸಂಘದ ಅಧ್ಯಕ್ಷ ಸಂತೋಷ್‌ ಹಾಜರಿದ್ದರು.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!