ಜಕಣಾಚಾರ್ಯರ ಸಂಸ್ಮರಣ ದಿನ

- Advertisement -
- Advertisement -

ಅಮರಶಿಲ್ಪಿ ಜಕಣಾಚಾರ್ಯರ ಸಂಸ್ಮರಣ ದಿನವನ್ನು ನಂಜುಂಡಿ ವಿಶ್ವಕರ್ಮ ಅವರ ನೇತೃತ್ವದಲ್ಲಿ ಜನವರಿ 1 ರ ಶುಕ್ರವಾರದಂದು ಬೆಂಗಳೂರಿನಲ್ಲಿ ನಡೆಸಲಾಗುತ್ತಿದೆ. ಶಿಡ್ಲಘಟ್ಟದಿಂದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಕಾಳಿಕಾಂಬ ಕಮಠೇಶ್ವರ ದೇವಾಲಯದಿಂದ ಬೆಳಿಗ್ಗೆ 8 ಗಂಟೆಗೆ ಹೊರಡಲಿದ್ದು ವಿಶ್ವಕರ್ಮ ಜನಾಂಗದವರು ಭಾಗವಹಿಸುವಂತೆ ತಾಲ್ಲೂಕು ವಿಶ್ವಕರ್ಮ ಕ್ಷೇಮಾಭಿವೃದ್ಧಿ ಸಂಘದ ಸದಸ್ಯರು ಕೋರಿದ್ದಾರೆ.

Sidlaghatta News Desk
Sidlaghatta News Deskhttp://www.sidlaghatta.com
The editorial desk of Sidlaghatta.com (Namma Shidlaghatta), covering civic affairs, agriculture, silk trade, and local government news for Sidlaghatta taluk, Karnataka.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!