20.1 C
Sidlaghatta
Tuesday, October 28, 2025

ಜಾತ್ಯಾತೀತ ಜನತಾದಳ ಅಧಿಕೃತ ಅಭ್ಯರ್ಥಿಯಾಗಿ ಬಿ. ಎನ್. ರವಿಕುಮಾರ್ ಘೋಷಣೆ

- Advertisement -
- Advertisement -

ಮೇ ೧೨ ರಂದು ನಡಿಯುವ ವಿಧಾನಸಭಾ ಚುನಾವಣೆಗೆ ಜಾತ್ಯಾತೀತ ಜನತಾದಳದ ಅಧಿಕೃತ ಅಭ್ಯರ್ಥಿಯನ್ನಾಗಿ ಮೇಲೂರು ಬಿ. ಎನ್. ರವಿಕುಮಾರ್ ಅವನ್ನು ಘೋಷಿಸಲಾಗಿದೆ. ಚುನಾವಣಾಧಿಕಾರಿಗೆ ಜೆಡಿಎಸ್ ನ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ.ದೇವೇಗೌಡರವರು ದಿನಾಂಕ 23/04/2018ರಂದು ಬರೆದಿರುವ ಪತ್ರದಲ್ಲಿ
“ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದ ವತಿಯಿಂದ ನಮ್ಮ ಪಕ್ಷದ ಅಭ್ಯರ್ಥಿಯಾಗಿ ಶ್ರೀ ಎಂ.ರಾಜಣ್ಣ ರವರನ್ನು ಆಯ್ಕೆ ಮಾಡಿ ಅವರಿಗೆ ಪಕ್ಷದ ವತಿಯಿಂದ ಈ ಮೊದಲು ನಮೂನೆ “ಎ ” ಮತ್ತು “ಬಿ “ಯನ್ನು ನೀಡಲಾಗಿತ್ತು. ಸದರಿಯವರ ಉಮೇದುವಾರಿಕೆಯನ್ನು ಹಿಂದಕ್ಕೆ ಪಡೆದು ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದಿಂದ ಶ್ರೀ ಬಿ.ಎನ್. ರವಿಕುಮಾರ್ ರವರನ್ನು ಅಧಿಕೃತ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಲಾಗಿರುತ್ತದೆ. ಈ ಪತ್ರದೊಂದಿಗೆ ಪರಿಷ್ಕೃತ (Revised) “ಎ ” ಮತ್ತು “ಬಿ ” ನಮೂನೆಯನ್ನು ನೀಡಲಾಗುತ್ತಿದ್ದು, ದಯಮಾಡಿ ಇವರನ್ನು ಜನತಾದಳ (ಜಾತ್ಯಾತೀತ) ಪಕ್ಷದ ಅಧಿಕೃತ ಅಭ್ಯರ್ಥಿಯೆಂದು ಪರಿಗಣಿಸಲು ಕೋರಿದೆ.
ವಂದನೆಗಳೊಂದಿಗೆ
ತಮ್ಮ ವಿಶ್ವಾಸಿ,
– (signed)ಹೆಚ್.ಡಿ.ದೇವೇಗೌಡ
ಎಂದು ತಿಳಿಸಲಾಗಿದೆ.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!