ಶಿಡ್ಲಘಟ್ಟ ತಾಲ್ಲೂಕಿನ ಹೊಸಪೇಟೆ ಗ್ರಾಮದಲ್ಲಿ ಭಾನುವಾರ ಕಾಲೋನಿಯಲ್ಲಿ ಶಿಕ್ಷಣ, ಸಂಘಟನೆ ಮತ್ತು ಹೋರಾಟದ ಉದ್ದೇಶದಿಂದ ಡಾ.ಬಿ.ಆರ್.ಅಂಬೇಡ್ಕರ್ ಯುವಕರ ಸಂಘದ ನಾಮಫಲಕವನ್ನು ಉದ್ಘಾಟಿಸಲಾಯಿತು. ಗ್ರಾಮದ ಮುನಿರೆಡ್ಡಿ, ಮುನಿರಾಜು(ಕುಟ್ಟಿ), ಶ್ರೀನಿವಾಸ್, ನಾರಾಯಣಸ್ವಾಮಿ, ಶಶಿಕುಮಾರ್, ಬಸಪ್ಪ, ಪ್ರಕಾಶ್, ಚನ್ನಕೇಶವ, ನವೀನ್, ಶಂಕರ್, ಮುರಳಿ ಹಾಜರಿದ್ದರು.
- Advertisement -
- Advertisement -
- Advertisement -
- Advertisement -