ಶಿಡ್ಲಘಟ್ಟ ತಾಲ್ಲೂಕಿನ ಕನ್ನಮಂಗಲ ಸ್ನೇಹ ಯುವಕರ ಸಂಘದ ಶಾಲಾಪರ ಚಟುವಟಿಕೆಗಳಿಗಾಗಿ ಸಂದಿರುವ ‘ನಮ್ಮೂರ ಶಾಲೆಗೆ ನಮ್ಮ ಯುವಜನರು’ ಎಂಬ ಪ್ರಶಸ್ತಿಯನ್ನು ಚಿಕ್ಕಬಳ್ಳಾಪುರದಲ್ಲಿ ಯುವಜನ ಸೇವಾ ಇಲಾಖೆಯ ವತಿಯಿಂದ ಈಚೆಗೆ ಕೊಡಲಾಯಿತು. ಉಪವಿಭಾಗಾಧಿಕಾರಿ ಅಮರೇಶ್, ಸಹಾಯಕ ನಿರ್ದೇಶಕಿ ಜಯಲಕ್ಷ್ಮಮ್ಮ ಹಾಗೂ ಸರ್ಕಲ್ ಇನ್ಸ್ಪೆಕ್ಟರ್ ಬಾಲಾಜಿ ಸಿಂಗ್, ಸ್ನೇಹ ಯುವಕರ ಸಂಘದ ವಾಸುದೇವ್ ಹಾಗೂ ರವಿಶಂಕರ್ ರವರಿಗೆ ಈ ಪ್ರಶಸ್ತಿಯನ್ನು ನೀಡಿದರು.
- Advertisement -
- Advertisement -
For Daily Updates
WhatsApp 'HI' to 7406303366
- Advertisement -
- Advertisement -







