ಶಿಡ್ಲಘಟ್ಟ ತಾಲ್ಲೂಕಿನ ದೇವರಮಳ್ಳೂರು ವಿ.ಚನ್ನಕೃಷ್ಣ ಕರ್ನಾಟಕ ನಾಟಕ ಅಕಾಡೆಮಿ ರಾಮನಗರ ಜಿಲ್ಲೆಯ ಜಾನಪದ ಲೋಕದಲ್ಲಿ ನಡೆಸಲಿರುವ ನಾಟಕ ರಚನಾ ಶಿಬಿರಕ್ಕೆ ಆಯ್ಕೆಯಾಗಿದ್ದಾರೆ.
ಶಿಡ್ಲಘಟ್ಟ ತಾಲ್ಲೂಕಿನ ದೇವರಮಳ್ಳೂರು ವಿ.ಚನ್ನಕೃಷ್ಣ ಕರ್ನಾಟಕ ನಾಟಕ ಅಕಾಡೆಮಿ ರಾಮನಗರ ಜಿಲ್ಲೆಯ ಜಾನಪದ ಲೋಕದಲ್ಲಿ ನಡೆಸಲಿರುವ ನಾಟಕ ರಚನಾ ಶಿಬಿರಕ್ಕೆ ಆಯ್ಕೆಯಾಗಿದ್ದಾರೆ.