Home News ಬಸವ ಜಯಂತ್ಯುತ್ಸವ

ಬಸವ ಜಯಂತ್ಯುತ್ಸವ

0

ಶಿಡ್ಲಘಟ್ಟದ ಅರಳೇಪೇಟೆಯ ಬಸವೇಶ್ವರಸ್ವಾಮಿ ದೇವಾಲಯದಲ್ಲಿ ಸೋಮವಾರ ಬಸವ ಜಯಂತ್ಯುತ್ಸವದ ಪ್ರಯುಕ್ತ ನಡೆದ ವಿಶೇಷ ಪೂಜಾ ಕಾರ್ಯಕ್ರಮದಲ್ಲಿ ಶಾಸಕ ಎಂ.ರಾಜಣ್ಣ ಭಾಗವಹಿಸಿದ್ದರು. ಬಸವೇಶ್ವರ ಸೇವಾ ಟ್ರಸ್ಟ್ ಅಧ್ಯಕ್ಷ ಬಿ.ಸಿ.ನಂದೀಶ್ ಹಾಜರಿದ್ದರು.

error: Content is protected !!