ನಾಮಪತ್ರ ಸಲ್ಲಿಸಲು ಕಡೆಯ ದಿನವಾದ ಮಂಗಳವಾರ ಬಿಜೆಪಿ ಪಕ್ಷದ ಬಿ ಫಾರಂ ಸಿಕ್ಕಿದ್ದರಿಂದ ಎಚ್.ಸುರೇಶ್ ಪಕ್ಷದ ಮುಖಂಡರು ಹಾಗೂ ಬೆಂಬಲಿಗರೊಂದಿಗೆ ಅರಳೇಪೇಟೆಯ ಬಸವೇಶ್ವರ ದೇವಾಲಯದಲ್ಲಿ ಪೂಜೆ ಸಲ್ಲಿಸಿ ತಮ್ಮ ನಾಮಪತ್ರ ಸಲ್ಲಿಸಿದರು.
ನಾಮಪತ್ರ ಸಲ್ಲಿಸಲು ಕಡೆಯ ದಿನವಾದ ಮಂಗಳವಾರ ಬಿಜೆಪಿ ಪಕ್ಷದ ಬಿ ಫಾರಂ ಸಿಕ್ಕಿದ್ದರಿಂದ ಎಚ್.ಸುರೇಶ್ ಪಕ್ಷದ ಮುಖಂಡರು ಹಾಗೂ ಬೆಂಬಲಿಗರೊಂದಿಗೆ ಅರಳೇಪೇಟೆಯ ಬಸವೇಶ್ವರ ದೇವಾಲಯದಲ್ಲಿ ಪೂಜೆ ಸಲ್ಲಿಸಿ ತಮ್ಮ ನಾಮಪತ್ರ ಸಲ್ಲಿಸಿದರು.