ತಾಲ್ಲೂಕಿನ ಕೆ.ಮುತ್ತುಕದಹಳ್ಳಿ ಗ್ರಾಮದ ನಿವಾಸಿ ಗಣೇಶ್ ಎಂಬುವವರ ಮನೆಗೆ ಶನಿವಾರ ರಾತ್ರಿ ನುಗ್ಗಿದ ಕಳ್ಳರು ಮನೆಯಲ್ಲಿದ್ದ ಬೀರುವೊಂದನ್ನು ಹೊತ್ತೊಯ್ದು ಊರ ಹೊರಗಡೆ ಬೀರುವಿನ ಬಾಗಿಲು ಮುರಿದು ಅದರಲ್ಲಿದ್ದ ಒಂದು ಜೊತೆ ಬೆಳ್ಳಿಯ ಕಾಲು ಚೈನು, ಮೂರು ಉಂಗುರ ಸೇರಿದಂತೆ ೨,೦೦೦ ರೂ ನಗದು ದೋಚಿ ಪರಾರಿಯಾಗಿದ್ದಾರೆ.
ಶಿಡ್ಲಘಟ್ಟ ಗ್ರಾಮಾಂತರ ಪೋಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
- Advertisement -
- Advertisement -
For Daily Updates
WhatsApp 'HI' to 7406303366
- Advertisement -
- Advertisement -







