ಪಟ್ಟಣ ಟಿ.ಬಿ ರಸ್ತೆಯಲ್ಲಿರುವ ರೇಣುಕಾ ಎಲ್ಲಮ್ಮ ದೇವಾಲಯದಲ್ಲಿ ಪ್ರಥಮ ವರ್ಷದ ಅನ್ನ ಸಂತರ್ಪಣಾ ವಾರ್ಷಿಕೊತ್ಸವ ಕಾರ್ಯಕ್ರಮವನ್ನು ಶುಕ್ರವಾರ ಹಮ್ಮಿಕೊಳ್ಳಲಾಗಿತ್ತು.
ರೇಣುಕಾ ಎಲ್ಲಮ ದೇವಾಲಯದಲ್ಲಿ ಅಮ್ಮನವರಿಗೆ ವಿಶೇಷ ಅಲಂಕಾರ, ಮುತೈದೆಯರಿಗೆ ಬಳೆ ತೊಡಿಸುವ ಕಾರ್ಯಕ್ರಮ, ಅನ್ನ ಸಂತರ್ಪಣೆಯನ್ನು ಏರ್ಪಡಿಸಲಾಗಿತ್ತು. ನೂರಾರು ಭಕ್ತರು ರೇಣುಕಾ ಎಲ್ಲಮ್ಮ ದೇವಿಯ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು.
- Advertisement -
- Advertisement -
For Daily Updates
WhatsApp 'HI' to 7406303366
- Advertisement -
- Advertisement -