ಶಿಡ್ಲಘಟ್ಟದ ಪುರಾಣ ಪ್ರಸಿದ್ಧ ವೆಂಕಟರಮಣಸ್ವಾಮಿ ದೇವಾಲಯದಲ್ಲಿ ವೈಕುಂಠ ದ್ವಾದಶಿಯ ಪ್ರಯುಕ್ತ ಸೋಮವಾರದಂದು ನಗರದ ವೈಕುಂಠದ ಬಾಗಿಲು ತೆಗೆಯಲಾಗಿತ್ತು. ಭಕ್ತರು ದೇವರ ಅಡಿಯಲ್ಲಿ ಹಾದು ಬರಲು ವ್ಯವಸ್ಥೆಯನ್ನು ಕಲ್ಪಿಸಲಾಗಿತ್ತು.
ಶಿಡ್ಲಘಟ್ಟದ ಪುರಾಣ ಪ್ರಸಿದ್ಧ ವೆಂಕಟರಮಣಸ್ವಾಮಿ ದೇವಾಲಯದಲ್ಲಿ ವೈಕುಂಠ ದ್ವಾದಶಿಯ ಪ್ರಯುಕ್ತ ಸೋಮವಾರದಂದು ನಗರದ ವೈಕುಂಠದ ಬಾಗಿಲು ತೆಗೆಯಲಾಗಿತ್ತು. ಭಕ್ತರು ದೇವರ ಅಡಿಯಲ್ಲಿ ಹಾದು ಬರಲು ವ್ಯವಸ್ಥೆಯನ್ನು ಕಲ್ಪಿಸಲಾಗಿತ್ತು.