20 C
Sidlaghatta
Sunday, October 12, 2025

‘ಶಾಲೆಗೆ ಬನ್ನಿ ಶನಿವಾರ, ಕಲಿಕೆಗೆ ನೀಡಿ ಸಹಕಾರ’

- Advertisement -
- Advertisement -

ತಾಲ್ಲೂಕಿನ ಮುತ್ತೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ‘ಶಾಲೆಗೆ ಬನ್ನಿ ಶನಿವಾರ, ಕಲಿಕೆಗೆ ನೀಡಿ ಸಹಕಾರ’ ಎಂಬ ಕಾರ್ಯಕ್ರಮವನ್ನು ವಿನೂತನವಾಗಿ ಆಚರಿಸಲಾಯಿತು.
ಡೆಲ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಹಾಗೂ ಯೂತ್ ಫಾರ್ ಸೇವಾ ಸಂಸ್ಥೆಯವರು ಶಾಲೆಗೆ ಆಗಮಿಸಿ ಮಕ್ಕಳಿಗೆ ರಸಪ್ರಶ್ನೆ, ಹಾಡು ಮುಂತಾದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿದರು. ಶಾಲೆಯ ವಿದ್ಯಾರ್ಥಿಗಳಿಗೆ ಉಚಿತವಾಗಿ ಬ್ಯಾಗ್, ನೋಟ್ ಪುಸ್ತಕ ಮತ್ತು ಕಲಿಕಾ ಸಾಮಗ್ರಿಗಳನ್ನು ನೀಡಿದರು.
ಸಾರ್ವಜನಿಕ ಶಿಕ್ಷಣ ಇಲಾಖೆಯ ಅಧಿಕಾರಿಗಳಾದ ಪಿ.ವಿ.ವೆಂಕಟೇಶ್, ವೆಂಕಟರಮಣಪ್ಪ, ವಿಷಯ ಪರಿವೀಕ್ಷಕ ಆಂಜಿನಪ್ಪ, ಮುಖ್ಯ ಶಿಕ್ಷಕಿ ಜಿ.ಎನ್.ಅಹಲ್ಯಾ, ಶಿಕ್ಷಕ ದಾವುದ್ಪಾಷ ಮತ್ತಿತರರು ಹಾಜರಿದ್ದರು.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!