ಶಿಡ್ಲಘಟ್ಟ ತಾಲ್ಲೂಕಿನ ಆನೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಎ. ಹುಣಸೇನಹಳ್ಳಿ ಗ್ರಾಮದಲ್ಲಿ ಶುಕ್ರವಾರ ಆಂಜನೇಯ ಸ್ವಾಮಿ ದೇವಾಲಯದ ಬಳಿ ಶ್ರೀರಾಮ ನವಮಿ ಅಂಗವಾಗಿ ಉಟ್ಲು ನೆರವೇರಿಸಲಾಯಿತು.
ಶಿಡ್ಲಘಟ್ಟ ತಾಲ್ಲೂಕಿನ ಆನೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಎ. ಹುಣಸೇನಹಳ್ಳಿ ಗ್ರಾಮದಲ್ಲಿ ಶುಕ್ರವಾರ ಆಂಜನೇಯ ಸ್ವಾಮಿ ದೇವಾಲಯದ ಬಳಿ ಶ್ರೀರಾಮ ನವಮಿ ಅಂಗವಾಗಿ ಉಟ್ಲು ನೆರವೇರಿಸಲಾಯಿತು.