ಶಿಡ್ಲಘಟ್ಟ ತಾಲ್ಲೂಕಿನ ಮೇಲೂರಿನ ಅಂಚೆ ಕಚೇರಿಯಲ್ಲಿ ಈಚೆಗೆ 38 ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾದ ಅಂಚೆ ಪೇದೆ ವಿ.ರಾಮಾಂಜನೇಯ ದಂಪತಿಗಳನ್ನು ಸನ್ಮಾನಿಸಲಾಯಿತು. ಅಂಚೆ ನಿರೀಕ್ಷಕ ವೆಂಕಟರಮಣಪ್ಪ, ರುದ್ರಾಚಾರಿ, ಗೋಪಾಲ್, ಶ್ರೀಧರ್, ಮಂಜುನಾಥ್, ರಾಜ್ಕುಮಾರ್ ಹಾಜರಿದ್ದರು.
- Advertisement -
- Advertisement -
For Daily Updates
WhatsApp 'HI' to 7406303366
Subscribe to ನಮ್ಮ ಶಿಡ್ಲಘಟ್ಟ Newspaper
Launching Soon! Register for your Free Newspaper Copy Today.
- Advertisement -
Sidlaghatta News Deskhttp://www.sidlaghatta.com
The editorial desk of Sidlaghatta.com (Namma Shidlaghatta), covering civic affairs, agriculture, silk trade, and local government news for Sidlaghatta taluk, Karnataka.
Just Published
Latest news
- Advertisement -
Covid-19
Silk
Related news
- Advertisement -







