ಶಿಡ್ಲಘಟ್ಟದ ಸರಸ್ವತಿ ವಿದ್ಯಾಸಂಸ್ಥೆಯಲ್ಲಿ ನಿವೃತ್ತರಾ ಶಿಕ್ಷಕ ವೈ.ಎನ್.ದಾಶರಥಿ ಹಾಗೂ ಜಿ.ಆರ್. ಶ್ರೀನಿವಾಸಮೂರ್ತಿ ಅವರನ್ನು ಶನಿವಾರ ಸನ್ಮಾನಿಸಲಾಯಿತು. ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ವೆಂಕಟಸುಬ್ಬಾರಾವ್, ಕಾರ್ಯದರ್ಶಿ ಎನ್. ಶ್ರೀಕಾಂತ್, ಮುಖ್ಯ ಶಿಕ್ಷಕಿ ಎಂ. ಸೀತಾಲಕ್ಷ್ಮೀ, ಶಿಕ್ಷಕರು ಹಾಜರಿದ್ದರು.
- Advertisement -
- Advertisement -