Home News ‘ಸಾಧಕರ ಸಾಧನೆ – ವಿದ್ಯಾರ್ಥಿಗಳಿಗೆ ಪ್ರೇರಣೆ’

‘ಸಾಧಕರ ಸಾಧನೆ – ವಿದ್ಯಾರ್ಥಿಗಳಿಗೆ ಪ್ರೇರಣೆ’

0

ಶಿಡ್ಲಘಟ್ಟ ತಾಲ್ಲೂಕಿನ ಕೊತ್ತನೂರಿನ ಸ್ನೇಕ್ ನಾಗರಾಜ್ ಅವರನ್ನು ಭಾನುವಾರ ಬಿ.ಜಿ.ಎಸ್ ವಿದ್ಯಾಸಂಸ್ಥೆಯಲ್ಲಿ ತಾಲ್ಲೂಕು ಕ.ಸಾಪ, ಬಿ.ಜಿ.ಎಸ್ ಪಬ್ಲಿಕ್ ಸ್ಕೂಲ್, ಪಿ.ಯು ಕಾಲೇಜ್ ಮತ್ತು ದಿ ಕ್ರೆಸೆಂಟ್ ಸ್ಕೂಲ್ ಸಹಯೋಗದಲ್ಲಿ ನಡೆಸಲಾದ ‘ಸಾಧಕರ ಸಾಧನೆ – ವಿದ್ಯಾರ್ಥಿಗಳಿಗೆ ಪ್ರೇರಣೆ’ ಎಂಬ ಕಾರ್ಯಕ್ರಮದಲ್ಲಿ ಅವರ ಪರಿಸರ ಕಾಳಜಿ ಮತ್ತು ಪ್ರಾಣಿ ಪಕ್ಷಿಗಳ ಸಂರಕ್ಷಣೆಗೆ ಸನ್ಮಾನಿಸಲಾಯಿತು. ವಿಜ್ಞಾನ ಲೇಖಕ ನಾಗೇಶ ಹೆಗಡೆ, ಪರಿಸರ ವಿಜ್ಞಾನಿ ಹರೀಶ ಆರ್ ಭಟ್, ತಾಲ್ಲೂಕು ಕ.ಸಾ.ಪ ಅಧ್ಯಕ್ಷ ಅನಂತಕೃಷ್ಣ, ಬಿ.ಜಿ.ಎಸ್ ಸಂಸ್ಥೆಯ ಪ್ರಾಂಶುಪಾಲ ಮಹದೇವಯ್ಯ, ಎಸ್.ಸತೀಶ್ ಹಾಜರಿದ್ದರು.

error: Content is protected !!