ಸಾಲಭಾದೆಯಿಂದಾಗಿ ವಿಷ ಸೇವಿಸಿ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ತಾಲ್ಲೂಕಿನ ಮಳಮಾಚನಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಬಸವಾಪಟ್ಟಣ ಗ್ರಾಮದ ಮುನೇಗೌಡ (೩೦) ಸಾವನ್ನಪ್ಪಿರುವ ದುರ್ದೈವಿಯಾಗಿದ್ದಾನೆ.
ಖಾಸಗಿ ಪೈನಾನ್ಸ್ ಕಂಪನಿಗಳು ಸೇರಿದಂತೆ ಅನೇಕ ಕಡೆಗಳಲ್ಲಿ ಸಾಲಗಳನ್ನು ಮಾಡಿಕೊಂಡಿದ್ದನೆನ್ನಲಾಗಿದ್ದು, ಸಾಲಗಳನ್ನು ತೀರಿಸಲಾಗದೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಸಂಬಂಧಿಕರು ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ, ಮೃತನಿಗೆ ಇಬ್ಬರು ಮಕ್ಕಳಿದ್ದಾರೆ. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -
- Advertisement -
For Daily Updates
WhatsApp 'HI' to 7406303366
- Advertisement -
- Advertisement -