Home News ‘ಸುವರ್ಣಶ್ರೀ ರಾಜ್ಯ ಪ್ರಶಸ್ತಿ’ಯ ಗೌರವ

‘ಸುವರ್ಣಶ್ರೀ ರಾಜ್ಯ ಪ್ರಶಸ್ತಿ’ಯ ಗೌರವ

0

ಶಿಡ್ಲಘಟ್ಟ ತಾಲ್ಲೂಕಿನ ಅಪ್ಪೇಗೌಡನಹಳ್ಳಿಯ ಗ್ರಾಮ ಪಂಚಾಯಿತಿ ಸದಸ್ಯ ಹಾಗೂ ಕನ್ನಡ ಸಾರಸ್ವತ ಪರಿಚಾರಿಕೆ ಕಾರ್ಯದರ್ಶಿ ಎ.ಎಂ.ತ್ಯಾಗರಾಜ್ ಅವರ ಸಾಂಸ್ಕೃತಿಕ ಸೇವೆಯನ್ನು ಪರಿಗಣಿಸಿ ‘ಸುವರ್ಣಶ್ರೀ ರಾಜ್ಯ ಪ್ರಶಸ್ತಿ’ಯನ್ನು ಕರ್ನಾಟಕ ಪ್ರದೇಶ ಹಿಂದುಳಿದ ವರ್ಗಗಳ ಮಹಾ ಒಕ್ಕೂಟ, ಸುವರ್ಣ ಚಾರಿಟಬಲ್ ಟ್ರಸ್ಟ್ ಹಾಗೂ ಕನ್ನಡ ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ನೀಡಿ ಗೌರವಿಸಲಾಯಿತು

error: Content is protected !!