ವಿದ್ಯುತ್ ತಂತಿ ತುಳಿದು ಮಹಿಳೆ ಸಾವು, ರೈತರ ಆಕ್ರೋಶ

ತೋಟವೊಂದರಲ್ಲಿ ತುಂಡಾಗಿ ಕೆಳಗೆ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಮಹಿಳೆಯೊಬ್ಬರು ಮೃತ ಪಟ್ಟಿರುವ ಘಟನೆ ಶಿಡ್ಲಘಟ್ಟ ನಗರದ ಹೊರವಲಯದ ಇದ್ಲೂಡು ರಸ್ತೆಯ ಮಾರುತಿನಗರದ ಬಳಿ ಗುರುವಾರ ನಡೆದಿದೆ. ಮಾರುತಿ ನಗರದ ದೇವೀರಮ್ಮ (50) ಮೃತ ದುರ್ದೈವಿ ಎನ್ನಲಾಗಿದೆ. ಮಾರುತಿನಗರದ ಬಳಿಯ ತೋಟವೊಂದರಲ್ಲಿ ದನ ಕರುಗಳಿಗೆ ಮೇವು ತರಲೆಂದು ಹೋದ ದೇವೀರಮ್ಮನಿಗೆ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾಳೆ. ಬುಧವಾರ ಸಂಜೆ ವಿದ್ಯುತ್ ತಂತಿಯೊಂದು ತುಂಡಾಗಿ ಬಿದ್ದಿರುವುದನ್ನು ಕಂಡ ಸ್ಥಳೀಯರು ಬೆಸ್ಕಾಂ ಸಿಬ್ಬಂದಿಗೆ ಈ ಬಗ್ಗೆ … Continue reading ವಿದ್ಯುತ್ ತಂತಿ ತುಳಿದು ಮಹಿಳೆ ಸಾವು, ರೈತರ ಆಕ್ರೋಶ