ಶಿಡ್ಲಘಟ್ಟ ತಾಲ್ಲೂಕು ಕೊತ್ತನೂರಿನ ಕಲಾಜ್ಯೋತಿ ತಂಡದ ಕಲಾವಿದ ಕೆ.ಸಿ.ಶಿವಕುಮಾರ್ ಅವರಿಗೆ ಬೆಂಗಳೂರಿನ ವಿಜಯನಗರದಲ್ಲಿ ನಡೆದ ಶ್ರೀ ವೀರಭದ್ರೇಶ್ವರ ಜಯಂತಿ ಪ್ರಯುಕ್ತ ಶ್ರೀ ಬಸವೇಶ್ವರ ವೀರಗಾಸೆ ಮತ್ತು ಸಾಂಸ್ಕೃತಿಕ ಕಲಾಕೇಂದ್ರದ ವತಿಯಿಂದ “ವೀರಭದ್ರ ಶ್ರೀ” ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು
ಶಿಡ್ಲಘಟ್ಟ ತಾಲ್ಲೂಕು ಕೊತ್ತನೂರಿನ ಕಲಾಜ್ಯೋತಿ ತಂಡದ ಕಲಾವಿದ ಕೆ.ಸಿ.ಶಿವಕುಮಾರ್ ಅವರಿಗೆ ಬೆಂಗಳೂರಿನ ವಿಜಯನಗರದಲ್ಲಿ ನಡೆದ ಶ್ರೀ ವೀರಭದ್ರೇಶ್ವರ ಜಯಂತಿ ಪ್ರಯುಕ್ತ ಶ್ರೀ ಬಸವೇಶ್ವರ ವೀರಗಾಸೆ ಮತ್ತು ಸಾಂಸ್ಕೃತಿಕ ಕಲಾಕೇಂದ್ರದ ವತಿಯಿಂದ “ವೀರಭದ್ರ ಶ್ರೀ” ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು
Administrator
The editorial desk of Sidlaghatta.com (Namma Shidlaghatta), covering civic affairs, agriculture, silk trade, and local government news for Sidlaghatta taluk, Karnataka.
