26 C
Sidlaghatta
Thursday, January 23, 2025

ಮುತ್ತೂರಿನ ಜಲಕಂಠೇಶ್ವರ ದೇವಾಲಯದ ಆವರಣದಲ್ಲಿ ನವಗ್ರಹ ವನ

- Advertisement -
- Advertisement -

ತಾಲ್ಲೂಕಿನ ಮುತ್ತೂರು ಗ್ರಾಮದ ಪುರಾತನ ಜಲಕಂಠೇಶ್ವರ ದೇವಾಲಯದ ಮುಂದೆ ನವಗ್ರಹ ವನದಲ್ಲಿ ಗಿಡಗಳನ್ನು ನೆಟ್ಟು ಬೆಂಗಳೂರಿನ ರೀಫಾರೆಸ್ಟ್ ಇಂಡಿಯಾ ಟ್ರಸ್ಟ್ ಸಂಚಾಲಕಿ ಉಷಾಶೆಟ್ಟಿ ಮಾತನಾಡಿದರು.

ಸಂಸ್ಥೆಯ ನೆರವಿನಿಂದ ನವಗ್ರಹ ವನಕ್ಕೆ ಬೇಕಾದ ಗಿಡಗಳನ್ನು ಪಡೆದು ಜಲಕಂಠೇಶ್ವರ ದೇವಾಲಯದ ಮುಂದೆ ನೆಡುತ್ತಿದ್ದು, ಅತ್ಯುತ್ತಮ ನವಗ್ರಹವನವನ್ನು ಮಾಡುತ್ತಿರುವುದಾಗಿ ಗ್ರಾಮಾಂತರ ಅವರು ತಿಳಿಸಿದರು.

 ಮುತ್ತೂರು ಗ್ರಾಮದ ಪುರಾತನ ಜಲಕಂಠೇಶ್ವರ ದೇವಾಲಯದ ಮೂರ್ತಿಗಳನ್ನು 17 ನೇ ಶತಮಾನದಲ್ಲಿ ಸೊಣ್ಣಬೈರೇಗೌಡರು ಪ್ರತಿಷ್ಠಾಪಿಸಿರುವರೆಂದು ಹಿರಿಯರು ಹೇಳುತ್ತಾರೆ. ಈ ಪುರಾತನ ದೇವಸ್ಥಾನವನ್ನು ಎರದು ವರ್ಷಗಳ ಹಿಂದೆ ನವೀಕರಣಗೊಳಿಸಲಾಗಿತ್ತು. ದೇವಸ್ಥಾನದ ಆವರಣದಲ್ಲಿ ನವಗ್ರಹ ವನವನ್ನು ರೂಪಿಸುವ ಉದ್ದೇಶದಿಂದ ಸೂಕ್ತ ಸ್ಥಳಗಳಲ್ಲಿ ಸೂಕ್ತವಾದ ಗಿಡಗಳನ್ನು ನೆಡುತ್ತಿರುವುದಾಗಿ ಹೇಳಿದರು.

 ಗ್ರಾಮದ ನಾರಾಯಣಮೂರ್ತಿ, ವೆಂಕಟೇಶಮೂರ್ತಿ, ಎಂ.ಎಲ್.ರಾಜಣ್ಣ, ಶಿವಕುಮಾರ್ ಹಾಜರಿದ್ದರು.

Subscribe to ನಮ್ಮ ಶಿಡ್ಲಘಟ್ಟ Newspaper

Launching Soon! Register for your Free Newspaper Copy Today.

- Advertisement -

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
This site is protected by reCAPTCHA and the Google Privacy Policy and Terms of Service apply.

The reCAPTCHA verification period has expired. Please reload the page.
Captcha verification failed!
CAPTCHA user score failed. Please contact us!
error: Content is protected !!