ಶಿಡ್ಲಘಟ್ಟದಲ್ಲಿ ಗುರುವಾರ ಶ್ರೀ ರಾಮ ಮಂದಿರ ನಿರ್ಮಾಣ ನಿಧಿ ಅಭಿಯನದ ಕಾರ್ಯಲಯವನ್ನು ಉದ್ಘಾಟನೆ ಮಾಡಿ ಕರಪತ್ರ ಬಿಡುಗಡೆ ಮಾಡಲಾಯಿತು. ಮಾಜಿ ಶಾಸಕ ಎಂ.ರಾಜಣ್ಣ, ಜಿಲ್ಲಾ ಕಾರ್ಯದರ್ಶಿ ಶಿವಕುಮಾರ್, ಸಹ ಕಾರ್ಯದರ್ಶಿ ಅಶ್ವತ್, ತಾಲ್ಲೂಕು ಅಧ್ಯಕ್ಷ ಪ್ರಭು, ಮಲ್ಲೇಶ್, ವೆಂಕಟೇಶ್, ರವಿಚಂದ್ರ ಹಾಜರಿದ್ದರು.
- Advertisement -
- Advertisement -