Sidlaghatta : ಇದೇ ಆಗಸ್ಟ್ 16ರ ಶನಿವಾರ ಮದ್ಯಾಹ್ನ 3 ಗಂಟೆಯಿಂದ ಸಂಜೆ 5 ಗಂಟೆಯವರೆಗೂ ನಗರದ ಬೆಸ್ಕಾಂ ಕಚೇರಿ ಸಭಾಂಗಣದಲ್ಲಿ ಗ್ರಾಹಕರ ಸಂವಾದ ಸಭೆ ಮತ್ತು ವಿದ್ಯುತ್ ಸುರಕ್ಷತಾ ಸಭೆಯನ್ನು ಹಮ್ಮಿಕೊಳ್ಳಲಾಗಿದೆ.
ಎಲ್ಲಾ ರೈತರು, ವಿದ್ಯುತ್ ಗ್ರಾಹಕರು, ಜನಪ್ರತಿನಿಗಳು, ಸಂಘ ಸಂಸ್ಥೆಗಳ ಪ್ರತಿನಿಗಳು ಭಾಗವಹಿಸಿ ವಿದ್ಯುತ್ ಪೂರೈಕೆ, ಇನ್ನಿತರೆ ವಿಚಾರಗಳ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬೇಕೆಂದು ಸಹಾಯಕ ಕಾರ್ಯನಿವಾರ್ಹಕ ಇಂಜಿನಿಯರ್ ಬಿ.ಪ್ರಭು ಮನವಿ ಮಾಡಿದ್ದಾರೆ.







