ಶಿಡ್ಲಘಟ್ಟ ಪೊಲೀಸ್ ಠಾಣೆಯ ಬಳಿಯೇ ಮಚ್ಚಿನಿಂದ ಕೊಚ್ಚಿ ವ್ಯಕ್ತಿಯ ಕೊಲೆ
ನಗರದ ಪೊಲೀಸ್ ಠಾಣೆಯ ಬಳಿ ಮಧ್ಯಾಹ್ನ 2.50 ರ ಸಮಯದಲ್ಲಿ ಕಾಂಗ್ರೆಸ್ ಅಲ್ಪಸಂಖ್ಯಾತರ ಅಧ್ಯಕ್ಷ ಅಮ್ಜದ್ ಖಾನ್ (45) ನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಮಾಡಿದ್ದಾರೆ. ನಗರ ಪೊಲೀಸ್ ಠಾಣೆಯ ಹತ್ತಿರದಲ್ಲಿಯೇ ಇರುವ ರೈಲ್ವೆ ಬ್ರಿಡ್ಜ್ ಬಳಿ ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದ ಅಮ್ಜದ್ ಖಾನ್ ನನ್ನು ಮಾರುತಿ ಓಮ್ನಿ ವಾಹನದಲ್ಲಿ ಬಂದ ದುಷ್ಕರ್ಮಿಗಳು ಡಿಕ್ಕಿ ಹೊಡೆದು ಬೀಳಿಸಿ, ನಂತರ ಲಾಂಗ್ ಗಳಿಂದ ಹಲ್ಲೆ ನಡೆಸಿದ್ದಾರೆ. ಜನರ ಕೂಗು ಕೇಳಿಸಿಕೊಂಡ ಪೊಲೀಸರು ಸ್ಥಳಕ್ಕೆ ಧಾವಿಸಿದಾಗ ದುಷ್ಕರ್ಮಿಗಳು ವಾಹನ ಹತ್ತಿ … Continue reading ಶಿಡ್ಲಘಟ್ಟ ಪೊಲೀಸ್ ಠಾಣೆಯ ಬಳಿಯೇ ಮಚ್ಚಿನಿಂದ ಕೊಚ್ಚಿ ವ್ಯಕ್ತಿಯ ಕೊಲೆ
Copy and paste this URL into your WordPress site to embed
Copy and paste this code into your site to embed