Yannanguru, Sidlaghatta : ಶಿಡ್ಲಘಟ್ಟ ತಾಲ್ಲೂಕಿನ ಯಣ್ಣಂಗೂರು ಗ್ರಾಮದ ಹುತಾತ್ಮ ಯೋಧ ಗಂಗಾಧರ್ರ (Soldier Gangadhar) 5 ನೇ ವರ್ಷದ ಪುಣ್ಯಸ್ಮರಣೆ ಅಂಗವಾಗಿ ಭಾನುವಾರ ಯಣ್ಣಂಗೂರು ಗ್ರಾಮದಲ್ಲಿ ಆಯೋಜಿಸಲಾಗಿದ್ದ ರಕ್ತದಾನ ಶಿಬಿರದಲ್ಲಿ (Blood Donation Camp) ಅವರ ಕಿರಿಯ ಸಹೋದರ ಯೋಧ ರವಿಕುಮಾರ್ ಸೇರಿದಂತೆ ಗ್ರಾಮದ ಯುವಕರು ರಕ್ತದಾನ ಮಾಡಿದರು. ಶಿಬಿರದಲ್ಲಿ ಒಟ್ಟು 75 ಯೂನಿಟ್ ರಕ್ತ ಸಂಗ್ರಹಣೆಯಾಯಿತು.
- Advertisement -
- Advertisement -
For Daily Updates
WhatsApp 'HI' to 7406303366
Subscribe to ನಮ್ಮ ಶಿಡ್ಲಘಟ್ಟ Newspaper
Launching Soon! Register for your Free Newspaper Copy Today.
- Advertisement -
Sidlaghatta News Deskhttp://www.sidlaghatta.com
The editorial desk of Sidlaghatta.com (Namma Shidlaghatta), covering civic affairs, agriculture, silk trade, and local government news for Sidlaghatta taluk, Karnataka.
Just Published
Latest news
- Advertisement -
Covid-19
Silk
Related news
- Advertisement -







