ಶಿಡ್ಲಘಟ್ಟದ ಬಸವೇಶ್ವರಸ್ವಾಮಿ ದೇವಾಲಯದ ಆವರಣದಲ್ಲಿ ಶನಿವಾರ ವಚನ ಸಾಹಿತ್ಯ ಪರಿಷತ್ತು, ರೈತ ಸಂಘ, ಬಿಜೆಪಿ, ಕಲಾವಿದರು ಮುಂತಾದವರಿಂದ ಗಾಯಕ ಎಸ್.ಪಿ.ಬಾಲಸುಬ್ರಮಣ್ಯಂ ಅವರಿಗೆ ಶ್ರದ್ಧಾಂಜಲಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ನಾರಾಯಣಸ್ವಾಮಿ, ಬಿ.ಸಿ.ನಂದೀಶ್, ಕೃಷ್ಣ, ಮಂಜುನಾಥ್, ರಾಮಕೃಷ್ಣಪ್ಪ ಹಾಜರಿದ್ದರು
- Advertisement -
- Advertisement -