28.2 C
Sidlaghatta
Saturday, February 21, 2026

ಆಶಾಕಿರಣ ಅಂದ ಮಕ್ಕಳ ಶಾಲೆಯ ಸಂಸ್ಥಾಪಕ ನಾಗರಾಜಯ್ಯ ನಿಧನ, ದೇಹದಾನ

- Advertisement -
- Advertisement -

ನಗರದ ಆಶಾಕಿರಣ ಅಂಧ ಮಕ್ಕಳ ಶಾಲೆಯ ಸಂಸ್ಥಾಪಕ ನಾಗರಾಜಯ್ಯ ಅವರು ಮಂಗಳವಾರ ಸಂಜೆ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಕಳೆದ ೨೦ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ನಿಧನ ಹೊಂದಿದ್ದು, ಅವರ ಸ್ವ ಇಚ್ಚೆಯಂತೆ, ಅವರ ದೇಹವನ್ನು ಎಂ.ಎಸ್ ರಾಮಯ್ಯ ಆಸ್ಪತ್ರೆಗೆ ದಾನ ಮಾಡಲಾಗಿದೆ. ಅವರ ಕಣ್ಣುಗಳನ್ನು ಸಹ ದಾನ ಮಾಡಿದ್ದಾರೆ.
ಮೃತರು ಪತ್ನಿ, ಇಬ್ಬರು ಗಂಡು ಮಕ್ಕಳನ್ನು ಅಗಲಿದ್ದಾರೆ.
ಶಿಡ್ಲಘಟ್ಟ, ವಿಜಯಪುರದ ನೂರಾರು ಅಂಗವಿಲಕರು, ಅಂಧ ಮಕ್ಕಳು, ಕ್ಷೇತ್ರ ಶಿಕ್ಷಣಾಧಿಕಾರಿ ರಘುನಾಥ ರೆಡ್ಡಿ, ರೂಪಸಿ ರಮೇಶ್, ಸಿ.ಡಿ.ಪಿ.ಓ ಲಕ್ಷೀದೇವಮ್ಮ ಮತ್ತಿತರರು ಅಂತಿಮ ದರ್ಶನ ಪಡೆದಿದ್ದು ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!