ನಗರದ ನಗರೇಶ್ವರ ಕಲ್ಯಾಣ ಮಂಟಪದಲ್ಲಿ ಮೇ 5 ರ ಗುರುವಾರ ಬೆಳಿಗ್ಗೆ 10.30ಕ್ಕೆ ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪನಾ ದಿನಾಚರಣೆಯನ್ನು ತಾಲ್ಲೂಕು ಕ.ಸಾ.ಪ ವತಿಯಿಂದ ಆಚರಿಸಲಾಗುತ್ತಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು ಶಾಸಕ ಎಂ.ರಾಜಣ್ಣ ನೆರವೇರಿಸಲಿದ್ದು, ಜಿಲ್ಲಾ ಕ.ಸಾ.ಪ ನಿಕಟಪೂರ್ವ ಗೌರವ ಕಾರ್ಯದರ್ಶಿ ಅಮೃತ್ಕುಮಾರ್ ಪ್ರಧಾನ ಭಾಷಣಕಾರರಾಗಿ ಆಗಮಿಸಿ ಕನ್ನಡ ಸಾಹಿತ್ಯ ಪರಿಷತ್ತಿನ ಹುಟ್ಟು, ಬೆಳವಣಿಗೆ, ಧ್ಯೇಯೋದ್ದೇಶಗಳ ಬಗ್ಗೆ ತಿಳಿಸುವರು ಎಂದು ತಾಲ್ಲೂಕು ಕ.ಸಾ.ಪ ಅಧ್ಯಕ್ಷ ಬಿ.ಆರ್.ಅನಂತಕೃಷ್ಣ ತಿಳಿಸಿದ್ದಾರೆ.
- Advertisement -
- Advertisement -
Just Published
Latest news
- Advertisement -
Covid-19
Silk
Related news
- Advertisement -







