ಶಿಡ್ಲಘಟ್ಟ ತಾಲ್ಲೂಕಿನ ಕೆ.ಮುತ್ತುಗದಹಳ್ಳಿ ಬಳಿ ಸುಮಾರು 50 ಲಕ್ಷ ರೂಗಳ ಕುಂಟೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಎಂ.ರಾಜಣ್ಣ ಗುರುವಾರ ಗುದ್ದಲಿಪೂಜೆ ನೆರವೇರಿಸಿದರು. ಜಿಲ್ಲಾ ಪಂಚಾಯತಿ ಸದಸ್ಯರಾದ ಬಂಕ್ ಮುನಿಯಪ್ಪ, ತನುಜಾ ರಘು, ತಾಲ್ಲೂಕು ಪಂಚಾಯತಿ ಅಧ್ಯಕ್ಷ ಕೆ.ಲಕ್ಷ್ಮೀನಾರಾಯಣರೆಡ್ಡಿ, ನಾಗರಾಜು, ವಿಜಯಮ್ಮ, ಕೃಷ್ಣಪ್ಪ, ರಮೇಶ್, ಅಂಬರೀಷ್, ಕೇಶವ ಹಾಜರಿದ್ದರು.
- Advertisement -
- Advertisement -
Just Published
Latest news
- Advertisement -
Covid-19
Silk
Related news
- Advertisement -







