ಚುನಾವಣೆ ಪ್ರಚಾರ ಸಭೆ

- Advertisement -
- Advertisement -

ನಗರದ ಕಾಂಗ್ರೆಸ್ ಭವನದಲ್ಲಿ ವಿಧಾನ ಪರಿಷತ್ ಚುನಾವಣೆ ಅಂಗವಾಗಿ ಇದೇ ಡಿಸೆಂಬರ್ ೨೩ ರ ಬುಧವಾರದಂದು ಮದ್ಯಾಹ್ನ ೧ ಗಂಟೆಗೆ ಚುನಾವಣೆ ಪ್ರಚಾರ ಸಭೆ ಆಯೋಜಿಸಲಾಗಿದೆ.
ಸಭೆಯ ಅಧ್ಯಕ್ಷತೆಯನ್ನು ಕೆಪಿಸಿಸಿ ಉಪಾಧ್ಯಕ್ಷ ವಿ.ಮುನಿಯಪ್ಪ ವಹಿಸಲಿದ್ದು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಅನಿಲ್ಕುಮಾರ್ ಸಭೆಯಲ್ಲಿ ಹಾಜರಿರುವರು ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಎಂ.ಮುನಿಯಪ್ಪ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Sidlaghatta News Desk
Sidlaghatta News Deskhttp://www.sidlaghatta.com
The editorial desk of Sidlaghatta.com (Namma Shidlaghatta), covering civic affairs, agriculture, silk trade, and local government news for Sidlaghatta taluk, Karnataka.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!