ಶಿಡ್ಲಘಟ್ಟ ತಾಲ್ಲೂಕಿನ ಕುಂದಲಗುರ್ಕಿ ಪ್ರೌಢಶಾಲೆಯಲ್ಲಿ ಈಚೆಗೆ ಪ್ರೌಢಶಾಲಾ ಶಿಕ್ಷಕರ ಸಂಘದ ವತಿಯಿಂದ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗಾಗಿ ಉತ್ತಮ ಫಲಿತಾಂಶಕ್ಕಾಗಿ ಸಿದ್ಧಪಡಿಸಿರುವ ‘ಪರೀಕ್ಷಾ ಒಡನಾಡಿ’ ಮತ್ತು ಕಲಿಕೆಯಲ್ಲಿ ಹಿಂದುಳಿದ ಮಕ್ಕಳಿಗಾಗಿ ‘ಪರೀಕ್ಷಾ ಸಂಜೀವಿನಿ’ ಎಂಬ ವಿಷಯವಾರು ಪುಸ್ತಕಗಳನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ರಘುನಾಥರೆಡ್ಡಿ ಬಿಡುಗಡೆ ಮಾಡಿದರು. ಶಿಕ್ಷಣ ಸಂಯೋಜಕ ಲಕ್ಷ್ಮೀನರಸಿಂಹಗೌಡ, ಶಿಕ್ಷಕರಾದ ಬೈರಾರೆಡ್ಡಿ, ಎಲ್.ವಿ.ವೆಂಕಟರೆಡ್ಡಿ ಹಾಜರಿದ್ದರು.
- Advertisement -
- Advertisement -
Just Published
Latest news
- Advertisement -
Covid-19
Silk
Related news
- Advertisement -







