ಶಿಡ್ಲಘಟ್ಟದ್ಲಲಿ ಡೀಸಲ್, ಪೆಟ್ರೋಲ್, ಸೀಮೆಎಣ್ಣೆ ಮತ್ತು ಗ್ಯಾಸ್ ಬೆಲೆ ಏರಿಕೆಯ ವಿರ್ದುದ ಸೋಮವಾರ ವಿವಿಧ ಸಂಘಟನೆಗಳು ಕರೆ ನೀಡಿದ್ದ ಭಾರತ ಬಂದ್ ಗೆ ತ್ಲಾಲೂಕಿನ್ಲಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಸರ್ಕಾರಿ ಬಸ್ ನಿಲ್ದಾಣದ ಬಳಿ ಸೋಮವಾರ ಟೈರುಗಳನ್ನು ಸುಟ್ಟು ವಾಹನಗಳ ಪ್ರವೇಶವನ್ನು ನಿರ್ಬಂಧಿಸಲಾಯಿತು.
- Advertisement -
- Advertisement -
Just Published
Latest news
- Advertisement -
Covid-19
Silk
Related news
- Advertisement -







