ಶಿಡ್ಲಘಟ್ಟದ ನ್ಯಾಯಾಲಯದ ಆವರಣದ್ಲಲಿ ಶನಿವಾರ ೫೦ನೇ ವರ್ಷದ ವಕೀಲರ ದಿನಾಚರಣೆ ಮತ್ತು ಸಂಚಾರಿ ಹಿರಿಯ ಸಿವಿಲ್ ಜಡ್ಜ್ ನ್ಯಾಯಾಲಯವನ್ನು ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿಗಳು ಹಾಗೂ ಜ್ಲಿಲಾ ಆಡಳಿತಾತ್ಮಕ ನ್ಯಾಯಮೂರ್ತಿಗಳಾದ ಎ.ಎಸ್.ಪಚ್ಚಾಪುರೆ ಉದ್ಘಾಟಿಸಿದರು. ರಾಜ್ಯ ವಕೀಲರ ಸಂಘದ ಅಧ್ಯಕ್ಷ ಕೆ.ಎನ್.ಸುಬ್ಬಾರೆಡ್ಡಿ, ಜ್ಲಿಲಾ ಸತ್ರ ನ್ಯಾಯಾಧೀಶರಾದ ಬಿ.ಜೆ.ಜಟ್ಟಣ್ಣನವರ್, ತ್ಲಾಲೂಕು ವಕೀಲರ ಸಂಘದ ಅಧ್ಯಕ್ಷ ಎಂ.ಪಾಪಿರೆಡ್ಡಿ ಹಾಜರ್ದಿದರು.
- Advertisement -
- Advertisement -







