23.1 C
Sidlaghatta
Tuesday, October 28, 2025

ವರದನಾಯಕನಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಸ್ವಚ್ಛತೆ

- Advertisement -
- Advertisement -

ತಾಲ್ಲೂಕಿನ ವರದನಾಯಕನಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗುರುವಾರ ಗಾಂಧಿ ಜಯಂತಿ ಪ್ರಯುಕ್ತ ಶಾಲಾ ಆವರಣದಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ವಿದ್ಯಾರ್ಥಿಗಳು ತಮ್ಮ ಮನೆಗಳಿಂದ ತಂದಿದ್ದ ಚನಿಕೆ, ಗುದ್ದಲಿ. ವರಾರಿ, ಕೊಡಲಿ ಮುಂತಾದ ಪರಿಕರಗಳಿಂದ ಶಾಲಾ ಆವರಣದ ಕಳ್ಳಿ ಮುಳ್ಳುಗಳನ್ನು ತೆಗೆದರು. ಇತ್ತೀಚೆಗಷ್ಟೆ ವಿಜನ್‌ ಗ್ರೀನ್‌ ಸಂಸ್ಥೆಯ ಸಹಯೋಗದೊಂದಿಗೆ ನೆಟ್ಟಿದ್ದ ನೂರು ಗಿಡಗಳ ಅಡಿಯಲ್ಲಿ ಪಾತಿ ಮಾಡಿದರು. ಹನಿನೀರಾವರಿ ಪೈಪುಗಳನ್ನು ಅಳವಡಿಸಿದರು. ಗಿಡಗಳಿಗೆ ಔಷಧಿಯನ್ನು ಸಿಂಪಡಿಸಿದರು. ವಿದ್ಯಾರ್ಥಿಗಳೊಂದಿಗೆ ಶಾಲಾ ಸಿಬ್ಬಂದಿ, ಅಂಗನವಾಡಿ, ಸಿಬ್ಬಂದಿ, ಶಾಲಾಭಿವೃದ್ಧಿ ಸಮಿತಿ ಸದಸ್ಯರು ಸ್ವಚ್ಛತಾ ಅಭಿಯಾನದಲ್ಲಿ ಭಾಗವಹಿಸಿದ್ದರು.
ವಿದ್ಯಾರ್ಥಿಗಳು ಗಾಂಧೀಜಿ ಮತ್ತು ಲಾಲ್‌ಬಹಾದ್ದೂರ್‌ ಶಾಸ್ತ್ರಿ ಕುರಿತಂತೆ ಮಾತನಾಡಿದರು.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!