Home Obituary ನಿಧನ ವಾರ್ತೆ – ಚನ್ನಕೃಷ್ಣಪ್ಪ

ನಿಧನ ವಾರ್ತೆ – ಚನ್ನಕೃಷ್ಣಪ್ಪ

0

ಶಿಡ್ಲಘಟ್ಟದ ನಿವೃತ್ತ ಕೃಷಿ ಇಲಾಖೆಯ ಅಧಿಕಾರಿ ಚನ್ನಕೃಷ್ಣಪ್ಪ(ಶಾಮಣ್ಣ) ಹೃದಯಾಘಾತದಿಂದ ಭಾನುವಾರ ಸಂಜೆ ನಿಧನರಾಗಿದ್ದಾರೆ. ಇಬ್ಬರು ಗಂಡು ಮಕ್ಕಳು ಹಾಗೂ ಒಬ್ಬ ಮಗಳು ಮತ್ತು ಅಪಾರ ಬಂಧು ಮಿತ್ರರನ್ನು ಅವರು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆಯನ್ನು ಶಿಡ್ಲಘಟ್ಟದ ರುದ್ರಭೂಮಿಯಲ್ಲಿ ಸೋಮವಾರ ನೆರವೇರಿಸುವುದಾಗಿ ಕುಟುಂಬದವರು ತಿಳಿಸಿದ್ದಾರೆ.

error: Content is protected !!